Kannadada Mathu
Saturday, 15 July 2017
ಪೂರ್ವಕರ್ಮವ ಕೆಡಸಿದನೆನ್ನ ಗುರು
ಪೂರ್ವಕರ್ಮವ ಕೆಡಸಿದನೆನ್ನ ಗುರು
ಉಭಯ ಕರ್ಮವ ಬಿಡಿಸಿ ತೋರಿದ ಶರಣರ.
ಅವರಿಂದ ಬದುಕಿದೆನು.
ತೋರಿದ ಸದುಭಕ್ತರ;
ಅವರಿಂದ ಬದುಕಿದೆನು.
ನಾಚಯ್ಯಪ್ರಿಯ ಮಲ್ಲಿನಾಥಯ್ಯಾ,ಗುರುವಿಂದ ಬದುಕಿದೆನು, ನಿಮ್ಮ ಹಂಗೇನು?
-ದಶಗಣ ಸಿಂಗಿದೇವಯ್ಯ
No comments:
Post a Comment
Newer Post
Home
Subscribe to:
Post Comments (Atom)
No comments:
Post a Comment