Saturday, 15 July 2017

ಪೂರ್ವಕರ್ಮವ ಕೆಡಸಿದನೆನ್ನ ಗುರು

ಪೂರ್ವಕರ್ಮವ ಕೆಡಸಿದನೆನ್ನ ಗುರು
ಉಭಯ ಕರ್ಮವ ಬಿಡಿಸಿ ತೋರಿದ ಶರಣರ.
ಅವರಿಂದ ಬದುಕಿದೆನು.
ತೋರಿದ ಸದುಭಕ್ತರ;
ಅವರಿಂದ ಬದುಕಿದೆನು.
ನಾಚಯ್ಯಪ್ರಿಯ ಮಲ್ಲಿನಾಥಯ್ಯಾ,ಗುರುವಿಂದ ಬದುಕಿದೆನು, ನಿಮ್ಮ ಹಂಗೇನು?

-ದಶಗಣ ಸಿಂಗಿದೇವಯ್ಯ

No comments:

Post a Comment