Kannadada Mathu
Saturday, 15 July 2017
ಮೇಲುಗೆಟ್ಟ ಸೀಮೆ, ತೆರಹುಗೆಟ್ಟ ಬ್ರಹ್ಮ.
ಮೇಲುಗೆಟ್ಟ ಸೀಮೆ, ತೆರಹುಗೆಟ್ಟ ಬ್ರಹ್ಮ.
ಐದಾರು ಕಣೆಯದಿಂ ಮೇಲೆ ದುರ್ಗ.
ಕಾಲಾಳು ನಾಯಕರು, ಮೇಲೆ ರಥಪಾಯಕರು,
ಆರೈದು ಓರಂತೆ ದುರ್ಗದಲ್ಲಿ.
ಧಾರುಣಿಯ ಕಳ್ಳರಿಗೆ ತಾನಂಜಿ ದುರ್ಗದೊಳು
ಓರಂತೆ ಅಡಗಿರ್ದಾತ, ಶ್ರೀಮಲ್ಲಿಕಾರ್ಜುನ.
-ಮಲ್ಲಿಕಾರ್ಜುನ ಪಂಡಿತಾರಾಧ್ಯ
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment