Saturday, 15 July 2017

ಮೇಲುಗೆಟ್ಟ ಸೀಮೆ, ತೆರಹುಗೆಟ್ಟ ಬ್ರಹ್ಮ.

ಮೇಲುಗೆಟ್ಟ ಸೀಮೆ, ತೆರಹುಗೆಟ್ಟ ಬ್ರಹ್ಮ.

ಐದಾರು ಕಣೆಯದಿಂ ಮೇಲೆ ದುರ್ಗ.
ಕಾಲಾಳು ನಾಯಕರು, ಮೇಲೆ ರಥಪಾಯಕರು,
ಆರೈದು ಓರಂತೆ ದುರ್ಗದಲ್ಲಿ.
ಧಾರುಣಿಯ ಕಳ್ಳರಿಗೆ ತಾನಂಜಿ ದುರ್ಗದೊಳು
ಓರಂತೆ ಅಡಗಿರ್ದಾತ, ಶ್ರೀಮಲ್ಲಿಕಾರ್ಜುನ.

-ಮಲ್ಲಿಕಾರ್ಜುನ ಪಂಡಿತಾರಾಧ್ಯ

No comments:

Post a Comment