-: 🌸ಸತ್ಯ🌸 :-
🌸 ಗೆಜ್ಜೆಯ ಬೆಲೆ ಸಾವಿರ ಸಾವಿರ
ಹಾಕುವದು ಕಾಲಿನಲ್ಲಿ ...
ಕುಂಕುಮದ ಬೆಲೆ ಪೈಸೆಯಲ್ಲಿ
ಆದರೆ ಹಚ್ಚುವದು ಹಣೆಯಲ್ಲಿ ...
🌸💰 ಬೆಲೆ ಮುಖ್ಯವಲ್ಲ ..
🔴ಇಲ್ಲಿ ಕೃತಿ ಮುಖ್ಯ ...
🌸 ಗೀತಾ ಮತ್ತು ಖುರಾನ್ ಒಂದೇ ಮನೆಯಲ್ಲಿ ಇದ್ದರೂ
ಎಂದು ಜಗಳ ಕಾಯುವುದಿಲ್ಲ...
ಇದರ ಬಗ್ಗೆ ಜಗಳಾಡುವವರು
ಎಂದೋ ಇವುಗಳನ್ನು ಓದಿಲ್ಲ ..
🌸 ಉಪ್ಪಿನಂತೆ ಕಟುಮಾತುನು
ಹೆಳುವವನು ನಿಜ ಸ್ನೇಹಿತ ...
ಸಕ್ಕರೆಯಂತೆ ಸಿಹಿ ಮಾತಾಡುವ
ನಯ ವಂಚಕ....
🌸 ಅದಕ್ಕೇ ಉಪ್ಪಿನಲ್ಲಿ ಹುಳುಬಿದ್ದ ಇತಿಹಾಸವಿಲ್ಲಾ ....
ಇತಿಹಾಸದಲ್ಲಿ ಹುಳು ಬಿಳದ ಸಿಹಿಯಿಲ್ಲ...
🌸 ಈ..ಮಂದಿರ - ಮಶೀಧಿಗಳು
ಬಹಳ ವಿಸ್ಮಯ ....
ಇಲ್ಲಿ ಭಿಕ್ಷುಕ ಹೊರಗೆ ಭಿಕ್ಷೇ ಬೇಡತಾನೆ...
ಶ್ರೀಮಂತಾ ಒಳಗೆ ಭಿಕ್ಷೇ ಬೆಡತಾನೇ....
🌸 ಕಾಣದ ದೇವರಿಗೆ ಹಾಲು ಖರ್ಜುರ ನೈವೇದ್ಯಾ ....
ಹಸಿದ ಬಡವನಿಗೆ ಒಣ ರೊಟ್ಟಿ ಹಳಸಿದ ಅನ್ನಾ ಇದು ಎಂತಾ ವಿದ್ಯಾ....
🌸 ಏ ಮಾನವಾ ಈ ಜೀವನವು ಆಷ್ಟೂಂದು ಒಳ್ಳೆಯದೇನಲ್ಲ ....
ಒಳ್ಳೆಯದೇ ಆಗಿದ್ದರೆ ಈ ಮನುಷ್ಯ
ಅಳುತ್ತಾ ಈ ಜೀವನಕ್ಕೆ ಬರುತ್ತಿರಲಿಲ್ಲ ...
ಮತ್ತು ಹೊಗುವಾಗ ಎಲ್ಲರನು ಅಳಿಸಿ ಹೂಗುತ್ತಿರಲಿಲ್ಲ....
🌸 ಭಾ ಎಂದರೊ ಸನ್ನ ಮಾರ್ಗದಲ್ಲಿ ಯಾರು ಬರುಪದಿಲ್ಲ...
ಕರೆಯದಿದ್ದರೊ ಕೆಟ್ಟ ಮಾರ್ಗದಲ್ಲಿ ಎಲ್ಲರೂ ಬರುತ್ತಾರೆ....
ಅದಕ್ಕೇ...
🌸 ಸಾರಾಯೀ ಮಾರುವವ ಕುಳಿತಲ್ಲೀಯೇ ಎಲ್ಲರೂ.... ಹೂಕ್ತಾರೇ ...
ಆದರೆ ಹಾಲು ಮಾರುವವ ಅವನೇ ಎಲ್ಲರ ಬೀದಿ ಬೀದೀ ಮನೆ ಮನೆಗೆ ಬರತಾನೆ....
🌸 ಹಾಲು ಮಾರುವನಿಗೆ ಕೇಳತಾರೆ ಹಾಲಿನಲ್ಲಿ ನೀರು ಬೆರೆಸಿದಿಯಾ ಅಂತಾ.....
ದುಪ್ಪಟ್ಟು ಹಣ ಕೊಟ್ಟ ಕೊಂಡ ಸಾರಾಯಿಗೇ ತಾವೇ ಕೈಯಾರ ನೀರು ಬೆರಸಿ ಕುಡಿತಾರೆ..
ವಾರೆ ದುನಿಯಾ....ವಾ
🌸 ಮದುವೆ ಭಾರಾತುಗಳಲ್ಲಿ ಮದುಮಗ ಹಿಂದೆ ದುನಿಯಾ ಮುಂದೇ....
ಶವ ಯಾತ್ರೆಯಲ್ಲಿ ಹೆಣಾ ಮುಂದೆ
ದುನಿಯಾ ಹಿಂದೆ ಹಿಂದೆ....
🌸 ಹೆಣವನ್ನು ಮಟ್ಟಿದರೆ ಸ್ನಾನ
ಮಾಡ್ತಾರೆ ....
ಮೂಖ ಪ್ರಾಣಿಯ ಕೊಂದು ಅದರ ಹೆಣವನ್ನು ತಿಂತಾರೆ ...
🌸 ಮುಂಬತ್ತಿ ಹಚ್ಚಿ ಸತ್ತವರನು
ನೆನೆಯುತ್ತಾರೆ ....
ಮುಂಬತ್ತಿಯ ಆರಿಸಿ ಜನ್ಮ ದಿನ
ಆಚರಣೆಮಾಡ್ತಾರೆ....
🌸 ಯಾವುದು ನಿನ್ನ ಭಾಗ್ಯದಲ್ಲಿ
ಇದೆಯೊ ಅದು ನಿನಗೆ ದೊರತೇ ದೊರೆಯುತ್ತದೆ ...
ಯಾವುದು ನಿನ್ನ ಭಾಗ್ಯದಲ್ಲಿ ಇಲ್ಲವೋ ಅದು ದೂರೆತರೊ ಹೊರಟು ಹೋಗುತ್ತದೆ ....
ಇದುವೇ ಸತ್ಯ :- 🙏🙏🙏
ಸ್ನೇಹಿತರೇ
No comments:
Post a Comment